ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

Search
Close this search box.

ದೂರದ ಬೆಟ್ಟ

ಬೆಂಗಳೂರು ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ‘ದೂರದ ಬೆಟ್ಟ’ (1973) ಸಿನಿಮಾ ಚಿತ್ರೀಕರಣದ ಸಂದರ್ಭ. ನಿರ್ದೇಶಕ ಸಿದ್ದಲಿಂಗಯ್ಯ, ಸಹಾಯಕ ನಿರ್ದೇಶಕ ಭಾರ್ಗವ, ಛಾಯಾಗ್ರಾಹಕ ಡಿ.ವಿ.ರಾಜಾರಾಂ, ನಟ ರಾಜಕುಮಾರ್‌  ಚಿತ್ರೀಕರಣಕ್ಕೆ ಸಜ್ಜಾಗುತ್ತಿದ್ದಾರೆ. ವಿಕ್ರಂ ಶ್ರೀನಿವಾಸ್ ನಿರ್ಮಾಣದ ಈ ಚಿತ್ರಕ್ಕೆ ಚಿ.ಉದಯಶಂಕರ್ ಗೀತರಚನೆ, ಜಿ.ಕೆ.ವೆಂಕಟೇಶ್‌ ಸಂಗೀತ ಸಂಯೋಜನೆ, ಎನ್‌.ಸಿ.ರಾಜನ್ ಸಂಕಲನವಿದೆ. ಚಿತ್ರದಲ್ಲಿನ ‘ಸವಾಲು ಹಾಕಿ ಸೋಲಿಸಿ ಎಲ್ಲರ’ ಗೀತೆಯನ್ನು ಖ್ಯಾತ ಹಿಂದಿ ಗಾಯಕಿ ಆಶಾ ಬೋಂಸ್ಲೆ ಹಾಡಿದ್ದಾರೆ. (ಫೋಟೊ: ಪ್ರಗತಿ ಅಶ್ವತ್ಥ ನಾರಾಯಣ)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು