ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ಬಿ.ಎನ್.ಹರಿದಾಸ್

ಸಿನಿಮಾ ಛಾಯಾಗ್ರಾಹಕ
ಪೋಸ್ಟ್ ಶೇರ್ ಮಾಡಿ

ಬೆಂಗಳೂರು ಮೂಲದ ಹರಿದಾಸ್ ಕನ್ನಡ, ತಮಿಳಿನ ಅರವತ್ತಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. `ಫಲಿತಾಂಶ’ ಸೇರಿದಂತೆ ಪುಟ್ಟಣ್ಣನವರ `ಬಿಳಿ ಹೆಂಡ್ತಿ’, `ಕಥಾ ಸಂಗಮ’ ಮತ್ತು `ಕಾಲೇಜು ರಂಗ’ ಚಿತ್ರಗಳಿಗೆ ಹರಿದಾಸ್ ಕ್ಯಾಮೆರಾ ಕೆಲಸವಿದೆ. ಅಮರಶಿಲ್ಪಿ ಜಕಣಾಚಾರಿ (1964), ಮಹಾಸತಿ ಅನಸೂಯ, ಚಂದ್ರಹಾಸ, ಬಂಗಾರದ ಹೂವು, ಭಲೇ ಬಸವ, ಹಾಸ್ಯರತ್ನ ರಾಮಕೃಷ್ಣ, ಶ್ರೀಗಂಧ, ಗಾನಯೋಗಿ ಪಂಚಾಕ್ಷರ ಗವಾಯಿ (1995) ಅವರ ಛಾಯಾಗ್ರಾಹಣದ ಕೆಲವು ಪ್ರಮುಖ ಸಿನಿಮಾಗಳು.

‘ಫಲಿತಾಂಶ’ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ನಟ ಅಮರೀಶ್ ಪುರಿ, ನಿರ್ದೇಶಕ ಪುಟ್ಟಣ್ಣ ಕಣಗಾಲ್‌, ಛಾಯಾಗ್ರಾಹಕ ಹರಿದಾಸ್‌

`ಒಡಹುಟ್ಟಿದವರು’ (1969), `ಆಶಾಕಿರಣ’, `ಸೂರ್ಯಪುತ್ರ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ತಂತ್ರಜ್ಞರೊಲ್ಲಬ್ಬರಾದ ಬಿ.ಎಸ್.ರಂಗಾ ಅವರ ಭಾಮೈದ ಹರಿದಾಸ್. ಮದರಾಸಿನಲ್ಲಿದ್ದ ರಂಗಾ ಅವರ ವಿಕ್ರಂ ಸ್ಟುಡಿಯೋ ಯಶಸ್ಸಿನಲ್ಲಿ ಇವರ ಕೊಡುಗೆಯೂ ಇದೆ. ಉತ್ತಮ ಕ್ಯಾಮೆರಾ ತಂತ್ರಗಾರಿಕೆಯಿಂದ ಹಲವು ಉತ್ತಮ ಪ್ರಯೋಗಗಳಿಗೆ ಸಾಕ್ಷಿಯಾದ ಹರಿದಾಸ್ ಈಗ ನಮ್ಮೊಂದಿಗಿಲ್ಲ.

ನೆನಪು ಸಾಧನೆ - ಸ್ಫೂರ್ತಿ

ಅಪರೂಪದ ಸಾಧಕ ವೀರಾಸ್ವಾಮಿ

ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ `ಡ್ರೀಮ್‍ಲ್ಯಾಂಡ್’ ಸಿನಿಮಾ ಹಂಚಿಕೆ ಕಚೇರಿ ನಡೆಸುತ್ತಿದ್ದರು. ಅವರಲ್ಲಿ

ಮಹಾನಟಿ ಮನೋರಮ

‘ಮಾಳಯಿಟ್ಟ ಮಂಗೈ’ (1958) ತಮಿಳು ಚಿತ್ರದೊಂದಿಗೆ ಮನೋರಮ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. 1985ರಲ್ಲಿ

ಜನಪ್ರಿಯ ಪೋಸ್ಟ್ ಗಳು

ಪ್ರತಿಮಾದೇವಿ

ಕನ್ನಡ ಚಿತ್ರರಂಗದ ಆರಂಭದ ದಿನಗಳ ನಾಯಕನಟಿ ಪ್ರತಿಮಾದೇವಿ. ಹುಟ್ಟೂರು ಉಡುಪಿ. ಅವರ ಜನ್ಮನಾಮ ಮೋಹಿನಿ. ಅಭಿನಯ ಶುರು ಮಾಡಿದ್ದು ನಾಟಕಗಳಲ್ಲಿ.

ಮೇರು ತಾರೆ ದಿಲೀಪ್ ಕುಮಾರ್

ಹಿಂದಿ ಚಿತ್ರರಂಗದ ಮೇರು ನಟ ದಿಲೀಪ್ ಕುಮಾರ್ ಹುಟ್ಟಿದ್ದು ಪೇಶಾವರದಲ್ಲಿ (ಈಗಿನ ಪಾಕಿಸ್ತಾನ) 1922, ಡಿಸೆಂಬರ್ 11ರಂದು. ಜನ್ಮನಾಮ ಮೊಹಮ್ಮದ್

ಕನ್ನಡಕ್ಕೊಬ್ಬರೇ ಬಾಲಣ್ಣ

ಬಾಲಣ್ಣ ತೀರಿಹೋಗಿ 26 ವರ್ಷ ಆಗಿದ್ದರೂ ಅವರಿಗೆ ಅವರ ಪಾತ್ರಗಳಿಗೆ ಸರಿಸಾಟಿ ಯಾರಿದ್ದಾರೆ? ಬಾಲಣ್ಣನವರಿಗೆ ಸರಿಸಾಟಿಯಾಗಿ ನಿಲ್ಲುವವರು ಬಾಲಣ್ಣನವರು ಮಾತ್ರ.

ಎಂ.ವಿ.ವಾಸುದೇವರಾವ್

‘ಚೋಮನದುಡಿ’ ಚಿತ್ರದಲ್ಲಿನ ‘ಚೋಮ’ನ ಪಾತ್ರದ ಅತ್ಯುತ್ತಮ ನಟನೆಗೆ ಕನ್ನಡಕ್ಕೆ ಮೊದಲ ‘ಅತ್ಯುತ್ತಮ ನಟ’ ರಾಷ್ಟ್ರಪ್ರಶಸ್ತಿ ತಂದುಕೊಟ್ಟವರು ವಾಸುದೇವರಾವ್‌. ಬಾಲನಟನಾಗಿ ವೃತ್ತಿರಂಗಭೂಮಿಗೆ