ಸಿನಿಮಾ
ಇತಿಹಾಸ - ಮಾಹಿತಿ - ಮನರಂಜನೆ

ಚಿತ್ರರಂಗಕ್ಕೆ ಆಸರೆಯಾದ ಅರಸು

ಪೋಸ್ಟ್ ಶೇರ್ ಮಾಡಿ

ಮೈಸೂರು ಅರಸು ಕುಟುಂಬದವರು ಕೆಂಪರಾಜ ಅರಸ್. ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರ ಸಹೋದರ. ಗುಬ್ಬಿ ವೀರಣ್ಣನವರು ನಿರ್ಮಿಸಿದ  `ಜೀವನ ನಾಟಕ’ (1942) ಚಿತ್ರದೊಂದಿಗೆ ಕೆಂಪರಾಜ ಅರಸು ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. `ಭಕ್ತ ರಾಮದಾಸ್’ (1948) ಚಿತ್ರದೊಂದಿಗೆ ನಿರ್ದೇಶಕರಾದ ಅವರಿಗೆ `ರಾಜಾವಿಕ್ರಮ’ (1951) ಚಿತ್ರದ ಪಾತ್ರ ಹೆಸರು ತಂದುಕೊಟ್ಟಿತು. ಇದು ಅವರ ನಿರ್ಮಾಣ ಸಂಸ್ಥೆಯಡಿ ತಯಾರಾದ ಚಿತ್ರವೂ ಹೌದು.

ಮುಂದೆ `ಜಲದುರ್ಗ’, `ನಳ ದಮಯಂತಿ’ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. `ಜಲದುರ್ಗ’, ಫ್ರೆಂಚ್ ಕಾದಂಬರಿ `ಕೌಂಟ್ ಆಫ್ ಮಾಂಟ್‍ಕ್ರಸ್ಟೋ’ ಆಧರಿಸಿದ ಸಿನಿಮಾ. `ಕೃಷ್ಣಲೀಲಾ’, `ಮಹಾನಂದ’ ಅರಸರ ಇತರ ಪ್ರಮುಖ ಚಿತ್ರಗಳು. ಕರ್ನಾಟಕ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

ಕೆಂಪರಾಜ ಅರಸ್‌ | ಜನನ: 05/02/1917 | ನಿಧನ: 18/05/1982)

‘ರಾಜಾವಿಕ್ರಮ’ (1951) ಚಿತ್ರದಲ್ಲಿ ಎಂ.ವಿ.ರಾಜಮ್ಮ ಮತ್ತು ಕೆಂಪರಾಜ ಅರಸ್. ಕನ್ನಡ ಮತ್ತು ತಮಿಳು ಎರಡೂ ಭಾಷೆಗಳಲ್ಲಿ ತಯಾರಾದ ಈ ಚಿತ್ರವನ್ನು ಕೆಂಪರಾಜ ಅರಸ್‌ ಅವರು ನಿರ್ಮಿಸಿ, ನಿರ್ದೇಶಿಸಿದ್ದಾರೆ.

ನೆನಪು ಸಾಧನೆ - ಸ್ಫೂರ್ತಿ

ಮಹಾನಟಿ ಮನೋರಮ

‘ಮಾಳಯಿಟ್ಟ ಮಂಗೈ’ (1958) ತಮಿಳು ಚಿತ್ರದೊಂದಿಗೆ ಮನೋರಮ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. 1985ರಲ್ಲಿ

ಜನಪ್ರಿಯ ಪೋಸ್ಟ್ ಗಳು

ಮಾತನಾಡಲು ಬಂದ ಬಿ.ಜಯ ಮೌನವಾಗಿದ್ದೇಕೆ?

2012ರ ಮಾರ್ಚ್‌ನಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಆಯೋಜಿಸಿದ್ದ ‘ಬೆಳ್ಳಿಹೆಜ್ಜೆ’ ಕಾರ್ಯಕ್ರಮದಲ್ಲಿ ಹಿರಿಯ ನಟಿ ಬಿ.ಜಯ ಅತಿಥಿಯಾಗಿ ಪಾಲ್ಗೊಂಡಿದ್ದರು. ನಿನ್ನೆ (ಜೂನ್‌

ಡಿ.ಕೆ.ಸಪ್ರು

ಕಾಶ್ಮೀರ ಮೂಲದ ದಯಾ ಕಿಶನ್ ಸಪ್ರು ಹಿಂದಿ ಸಿನಿಮಾ ನಟ. ಆರಂಭದಲ್ಲಿ ನಾಯಕನಟನಾಗಿ ಹಲವು ಚಿತ್ರಗಳಲ್ಲಿ ನಟಿಸಿದ ಸಪ್ರು ಮುಂದೆ

‘ಅಂಕಲ್‌’ ಲೋಕನಾಥ್

ಸಿದ್ದಲಿಂಗಯ್ಯ ನಿರ್ದೇಶನದ ‘ಬೂತಯ್ಯನ ಮಗ ಅಯ್ಯು’ ಚಿತ್ರದ ಉಪ್ಪಿನಕಾಯಿ ಪ್ರಿಯ ಮಾಚ, ಪುಟ್ಟಣ್ಣರ ‘ನಾಗರಹಾವು’ ಚಿತ್ರದ ಖಡಕ್ ಪ್ರಿನ್ಸಿಪಾಲ್‌ ಶ್ಯಾಮರಾಯರ