ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

Search
Close this search box.

‘ಬೂತಯ್ಯನ ಮಗ ಅಯ್ಯು’ ಶತದಿನೋತ್ಸವ

‘ಬೂತಯ್ಯನ ಮಗ ಅಯ್ಯು’ (1974) ಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ನಿರ್ದೇಶಕ ಸಿದ್ದಲಿಂಗಯ್ಯ, ನಿರ್ಮಾಪಕರಾದ ವರದಪ್ಪ, ವೀರಾಸ್ವಾಮಿ, ಡಾ.ರಾಜಕುಮಾರ್, ವರನಟನ ತಾಯಿ ಲಕ್ಷ್ಮಮ್ಮ ಮತ್ತು ಪಾರ್ವತಮ್ಮ ರಾಜಕುಮಾರ್‌. ಕನ್ನಡ ಚಿತ್ರರಂಗ ಕಂಡ ಪ್ರಮುಖ ಚಿತ್ರನಿರ್ಮಾಪಕ, ವಿತರಕ ವೀರಾಸ್ವಾಮಿ (17/04/1937 – 23/08/1992) ಅವರ ಜನ್ಮದಿನವಿಂದು. (ಫೋಟೊ: ಪ್ರಗತಿ ಅಶ್ವತ್ಥ ನಾರಾಯಣ)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು