ಸಿನಿಮಾ - ರಂಗಭೂಮಿ
ಇತಿಹಾಸ - ಮಾಹಿತಿ - ಮನರಂಜನೆ

Search
Close this search box.

ಭಕ್ತ ಜ್ಞಾನದೇವ

ಶಿವಗಂಗೆಯಲ್ಲಿ ಹುಣಸೂರು ಕೃಷ್ಣಮೂರ್ತಿ ನಿರ್ದೇಶನದ ‘ಭಕ್ತ ಜ್ಞಾನದೇವ’ (1982) ಸಿನಿಮಾ ಚಿತ್ರೀಕರಣದ ಸಂದರ್ಭ. ನಟ ತೂಗುದೀಪ ಶ್ರೀನಿವಾಸ್, ನಿರ್ದೇಶಕ ಹುಣಸೂರು ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಕಲ್ಲೇಶ್ ಫೋಟೋದಲ್ಲಿದ್ದಾರೆ. ಕನ್ನಡ ಚಿತ್ರರಂಗ ಕಂಡ ಜನಪ್ರಿಯ ಪೋಷಕ – ಖಳನಟ ತೂಗುದೀಪ್ ಶ್ರೀನಿವಾಸ್ (17/04/1940 – 16/10/1995) ಅವರ ಜನ್ಮದಿನವಿಂದು. (ಫೋಟೊ: ಪ್ರಗತಿ ಅಶ್ವತ್ಥ ನಾರಾಯಣ)

Share this post

ಜನಪ್ರಿಯ ಪೋಸ್ಟ್ ಗಳು

ಇತ್ತೀಚಿನ ಪೋಸ್ಟ್ ಗಳು